ಮಂಜುನಾಥ್ ಭಟ್ ಕುಡ್ಲ 9980174116. ಇಷ್ಟಪಟ್ಟವರು ನಿಮ್ಮಂತಾಗಲು ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116.
ಇಂದಿನ ದಿನ ಭವಿಷ್ಯ
ಮೇಷ ರಾಶಿ:- ನೀವು ಇಂದು ಒಂದು ದೊಡ್ಡ ವಿಷಯದ ಬಗ್ಗೆ ಒಂದಿಷ್ಟು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಹಾಗೂ ಅದರಲ್ಲಿ ನೀವು ಯಶಸ್ಸನ್ನು ಕಾಣಬಹುದು. ನಿಮ್ಮ ವೃತ್ತಿಜೀವನವನ್ನು ನಿಮ್ಮ ಗುರುವಿನ ಬೆಂಬಲವನ್ನು ನೀವು ಪಡೆಯುತ್ತೀರಿ ನಿಮ್ಮ ಆರೋಗ್ಯದ ಬಗ್ಗೆ ಒಂದಿಷ್ಟು ಎಚ್ಚರಿಕೆವಹಿಸಿ.

ವೃಷಭ ರಾಶಿ:- ಇಂದು ಯಾವುದೇ ರೀತಿಯ ಒತ್ತಡಗಳು ಬಂದರು ಜಾಣತನದಿಂದ ಅದನ್ನು ನಿಭಾಯಿಸಿ ಇದರಿಂದ ನಿಮಗೆ ಉತ್ತಮ ಮಾರ್ಗ ಗೋಚರಿಸುತ್ತದೆ. ಹಾಗು ಯಾವುದೇ ಒಂದು ಕೆಲಸವನ್ನು ಮಾಡಿದರು ಯೋಚನೆ ಮಾಡಿ ಕೆಲಸವನ್ನು ಮಾಡಿ.ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116.
ಮಿಥುನ ರಾಶಿ:- ಬೇರೆಯವರು ತಮಗೆ ಬೇಕಾದ್ದನ್ನು ಮಾತ್ರ ಕೇಳುತ್ತಾರೆ ಆದರೆ ಯಾರು ನಿಮ್ಮ ಕಷ್ಟ ಕೇಳುವುದಿಲ್ಲ ಎನ್ನುವ ಭಾವನೆ ನಿಮ್ಮನ್ನು ಕಾಡುತ್ತಿರುತ್ತದೆ. ಯಾರು ಎಲ್ಲಿಗೆ ಕರೆದರೂ ಹೋಗದೆ ಮನೆಯಲ್ಲೇ ಇದ್ದರೆ ನಿಮಗೂ ಮತ್ತು ನಿಮ್ಮ ಕುಟುಂಬದವರಿಗೂ ಲಾಭ.ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116.
ಕಟಕ ರಾಶಿ:- ಕೆಲಸಕ್ಕೆ ತಕ್ಕ ಪ್ರತಿಫಲ ವಿಲ್ಲದೆ ನಿರಾಸೆಯಾಗುತ್ತೀರಿ ಆದರೆ ನಿರಾಸೆ ಆಗಬೇಡಿ ಯಾವತ್ತೂ ಕೂಡ ಕ್ಷಣಕ್ಕೆ ಪ್ರತಿಫಲ ಸಿಗುತ್ತದೆ ಕೆಲಸದಲ್ಲಿಯೂ ಹೆಚ್ಚಿನ ಕಾರ್ಯಕ್ಷಮತೆ ಹೆಚ್ಚಾಗಬಹುದು ವ್ಯವಹಾರ ಮತ್ತು ವೃತ್ತಿಜೀವನದಲ್ಲಿ ಹೊಸ ಕೆಲಸ ಆರಂಭವಾಗಬಹುದು.
ಸಿಂಹ ರಾಶಿ:- ಸಣ್ಣ ಸಣ್ಣ ವಿಚಾರದಲ್ಲಿ ಅನಾವಶ್ಯಕವಾಗಿ ಹೆಚ್ಚಿನ ಧನ ನಷ್ಟವಾಗುವ ಸಾಧ್ಯತೆ ಇದೆ ಹಾಗಾಗಿ ಒಂದಿಷ್ಟು ಎಚ್ಚರಿಕೆ ವಹಿಸಿ ಶೈಕ್ಷಣಿಕ ಕಾರ್ಯಗಳಲ್ಲಿ ಒಳ್ಳೆ ಉತ್ತೇಜನ ಸಿಗುತ್ತಿದೆ. ಎಲ್ಲ ರೀತಿಯ ಸವಾಲುಗಳನ್ನು ಎದುರಿಸುತ್ತಾ ಬಂದಿರುವ ನಿಮಗೆ ಇಂದು ಶುಭ ದಿನವಾಗಿರುತ್ತದೆ.ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116.
ಕನ್ಯಾ ರಾಶಿ:- ವಾಹನ ಖರೀದಿ ಅಥವಾ ಮನೆ ಖರೀದಿ ಬಗ್ಗೆ ನಿಮ್ಮ ಮನೆಯವರೊಂದಿಗೆ ನೀವು ಚರ್ಚೆ ಮಾಡುತ್ತೀರಿ ಹಣದ ವ್ಯವಹಾರವನ್ನು ಉತ್ತಮವಾಗಿರಲು ನೀವು ನಿರ್ವಹಿಸುತ್ತಿದೆ ಯೋಚಿಸಿದಂತೆ ನಡೆಯುವುದು ಉತ್ತಮ. ದೂರದೃಷ್ಟಿಯೊಂದಿಗೆ ನಿರ್ಧಾರವನ್ನು ತೆಗೆದುಕೊಳ್ಳಿ.
ತುಲಾ ರಾಶಿ:- ತಾಳ್ಮೆಯಿಂದ ಇದ್ದರೆ ನಿಮ್ಮ ಎಲ್ಲಾ ಕೆಲಸವು ಮುಗಿಯುತ್ತದೆ ಕೃಷಿ ತೋಟಗಾರಿಕೆ ಕ್ಷೇತ್ರಗಳಲ್ಲಿ ಆಸಕ್ತಿ ಕಂಡು ಬರುತ್ತದೆ ರಾಜಕೀಯದಲ್ಲಿ ಇರುವವರಿಗೆ ಗೊಂದಲ ಇದ್ದೇ ಇರುತ್ತದೆ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತದೆ.ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116.
ವೃಶ್ಚಿಕ ರಾಶಿ:- ನಿಮ್ಮ ನಡೆ ನುಡಿ ಮಾತಿನ ಜಾಣ್ಮೆಯಿಂದ ಜನರ ಮನಸ್ಸನ್ನು ಗೆಲ್ಲುತ್ತೀರಿ ನಿಮ್ಮ ಕ್ರಿಯಾಶೀಲತೆ ನಿಮ್ಮ ಪಾಲಿಗೆ ಶ್ರೀರಕ್ಷೆಯಾಗಿದೆ ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ ಕೆಲವು ಸಮಸ್ಯೆಗಳು ಎದುರಾಗಬಹುದು ಅದನ್ನು ಎದುರಿಸುವ ಶಕ್ತಿ ನಿಮಗಿದೆ.
ಧನಸ್ಸು ರಾಶಿ:- ಕೃಷಿ ಕೆಲಸದಲ್ಲಿ ಹೆಚ್ಚು ಆಸಕ್ತಿ ಮೂಡುತ್ತದೆ ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತೀರಿ ನೀವು ಮಾಡುತ್ತಿರುವತಹ ಕೆಲಸದಲ್ಲಿ ಧೈರ್ಯದಿಂದ ಮುನ್ನುಗ್ಗಿದರೆ ಕಾರ್ಯ ಸಾಧನೆ ಆಗುತ್ತದೆ ಮಧುಮೇಹ ಇರುವವರು ಹೆಚ್ಚಿನ ಜಾಗೃತೆಯನ್ನು ವಹಿಸಿ.ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116.
ಮಕರ ರಾಶಿ:- ಕೆಲಸದಲ್ಲಿ ನೀವು ಉಪಯೋಗ ಮಾಡುತ್ತಿರುವಂತಹ ಬ್ರಹ್ಮಾಸ್ತ್ರ ಮೇಲಧಿಕಾರಿಗಳನ್ನು ಬೆಚ್ಚಿಬೀಳಿಸುತ್ತದೆ. ಅಲ್ಲದೆ ನಿಮ್ಮ ಕಾರ್ಯಕ್ಕೆ ತುರ್ತಾಗಿ ಸ್ಪಂದಿಸುತ್ತಾರೆ ಮನೆಯಲ್ಲಿ ಸಂಗಾತಿ ಮಕ್ಕಳ ಹೊಂದಾಣಿಕೆ ಅನುಭವ ಇರುತ್ತದೆ.
ಕುಂಭ ರಾಶಿ:- ಕೆಲಸಕಾರ್ಯಗಳಲ್ಲಿ ಅಲ್ಪ ಹಿನ್ನಡೆ ಉಂಟಾಗುವ ಸಾಧ್ಯತೆಯಿದೆ ಕುಟುಂಬದ ವಿಚಾರಗಳಲನ್ನು ಎಲ್ಲರ ಜೊತೆ ಹಂಚಿಕೊಳ್ಳಬೇಡಿ ಹೂಡಿಕೆ ಮಾಡಿದರೆ ಅದರಲ್ಲಿ ಲಾಭ ಗಳಿಸುವ ಸಾಧ್ಯತೆಗಳಿವೆ. ಕೆಲವರಿಗೆ ಜೀವನದಲ್ಲಿ ಹೊಸ ಅವಕಾಶಗಳಿವೆ.ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116.
ಮೀನ ರಾಶಿ:- ಮಾನಸಿಕ ಚಿಂತೆಗಳು ಕಾಡುತ್ತಿರುತ್ತವೆ ಅದರಿಂದ ಹೊರಬನ್ನಿ ಇಲ್ಲದಿದ್ದರೆ ನಿಮ್ಮ ಆರೋಗ್ಯ ಹದಗೆಡುತ್ತದೆ ಹಾಗೂ ನೀವು ಬಯಸಿದ ಹಾಗೆ ನಿಮ್ಮ ಉದ್ಯೋಗ ಸ್ಥಳದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಕೆಲಸದಲ್ಲಿ ವರ್ಗಾವಣೆಯಾಗುವ ಸಾಧ್ಯತೆ ಇದೆ.