ಓಂ ಶ್ರೀ ಸಿಗಂದೂರು ಚೌಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತೇಜಸ್ವಿ ನಾರಾಯಣಭಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9113014552.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.

ಮೇಷ ರಾಶಿ:- ದಿನ ನಿಮ್ಮ ಮೊದಲ ಭಾಗದಲ್ಲಿ ಬಹಳಷ್ಟು ಕೆಲಸಗಳು ನಿಮ್ಮ ಮುಂದೆ ಬರಬಹುದು ಸಾಧ್ಯವಾದಷ್ಟು ಪ್ರಮುಖ ಕೆಲಸಗಳನ್ನು ಬೇಗ ಮುಗಿಸಲು ಪ್ರಯತ್ನಿಸಿ ಏಕೆಂದರೆ ನಿಮಗೆ ಬೇರೆ ಕೆಲಸಕ್ಕೆ ಸಮಯ ಬೇಕಾಗಿರುತ್ತದೆ.
ವೃಷಭ ರಾಶಿ:- ಇಂದು ಉತ್ತಮ ಮತ್ತು ಬುದ್ಧಿವಂತ ಜನರೊಂದಿಗೆ ನಿಮ್ಮ ಭೇಟಿ ಮತ್ತು ಒಡನಾಟ ಮುಂದೆ ಇದು ಒಳ್ಳೆಯದಾಗುತ್ತದೆ ವ್ಯಾಪಾರ ಮತ್ತು ಉದ್ಯೋಗ ಕೂಡ ಅಭಿವೃದ್ಧಿ ಆಗುವ ಸಾಧ್ಯತೆ ಇದೆ ದೊಡ್ಡ ಲಾಭದ ಬರವಸೆಯು ಈದಿನ ಸದುಪಯೋಗವಾಗುತ್ತದೆ.ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.
ಮಿಥುನ ರಾಶಿ:- ಇಂದು ನೀವು ಯಾವುದೇ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕಾಣಿಸಿಕೊಳ್ಳಲು ನಿಮಗೆ ಅವಕಾಶ ಸಿಗುತ್ತದೆ ಮತ್ತು ನೀವು ಅದರಲ್ಲಿ ಯಶಸ್ಸು ಪಡೆಯುತ್ತೀರಿ. ಉದ್ಯೋಗ ಅಥವಾ ವ್ಯಾಪಾರಸ್ಥರಿಗೆ ಭರವಸೆಯ ಒಪ್ಪಂದವನ್ನು ನೀಡುವ ಸಾಧ್ಯತೆ ಇದೆ.
ಕಟಕ ರಾಶಿ:- ನೀವು ಇಂದು ಆಹಾರ ಮತ್ತು ಪಾನೀಯ ತೆಗೆದುಕೊಳ್ಳುವಾಗ ವಿಶೇಷವಾಗಿ ಕಾಳಜಿಯನ್ನು ವಹಿಸಿ ಮಸಾಲೆಯುಕ್ತ ಮತ್ತು ತಂಪಾದ ವಸ್ತುಗಳು ನಿಮಗೆ ಹಾನಿ ಉಂಟು ಮಾಡಬಹುದು ಆದ್ದರಿಂದ ಅವನ್ನು ಸೇವನೆ ಮಾಡದೇ ಇರುವುದು ಒಳ್ಳೆಯದು.ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.
ಸಿಂಹ ರಾಶಿ:- ಯಾವುದೇ ರೀತಿಯ ನಿಮಗೆ ಆರೋಗ್ಯ ಸಮಸ್ಯೆ ಇದ್ದರೆ ಮೊದಲು ವೈದ್ಯರನ್ನು ಭೇಟಿಯಾಗುವುದು ಒಳ್ಳೆಯದು ನಂತರ ನಿಮ್ಮ ಕೆಲಸವನ್ನು ಮಾಡಬೇಕು. ಇಂದು ನೀವು ಕೆಲವು ಕಾರಣಗಳಿಂದ ಕೋಪಗೊಳ್ಳಬಹುದು ತಾಳ್ಮೆಯಿಂದಿರಿ.
ಕನ್ಯಾ ರಾಶಿ:- ನಿಮ್ಮ ಕುಟುಂಬದ ಜೀವನವು ಸಂತೋಷ ಮತ್ತು ಶಾಂತಿಯಿಂದ ಕೂಡಿರುತ್ತದೆ ಪ್ರತಿಕೂಲ ಸಂದರ್ಭದಲ್ಲಿ ನಿಮ್ಮ ಕುಟುಂಬದ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ ಆರೋಗ್ಯದ ದೃಷ್ಟಿಯಿಂದ ಇದು ಚೆನ್ನಾಗಿರುತ್ತದೆ.ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.
ತುಲಾ ರಾಶಿ:- ಕೆಲಸದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರುತ್ತದೆ ಮತ್ತು ಈ ದಿನ ಆರಂಭದಲ್ಲಿ ನಿಮಗೆ ಒಂದಿಷ್ಟು ಒತ್ತಡಗಳು ಉಂಟಾಗಬಹುದು ಈ ಸಮಯದಲ್ಲಿ ನೀವು ಸೂಕ್ತ ಕೆಲಸವನ್ನು ಕೂಡ ಒಂದಿಷ್ಟು ಎಚ್ಚರಿಕೆಯಿಂದ ಮಾಡಿ
ವೃಶ್ಚಿಕ ರಾಶಿ:- ನಿಮ್ಮ ಮನಸ್ಸಿನ ಶಾಂತಿಯನ್ನು ಕಾಪಾಡಿಕೊಳ್ಳಲು ಬಯಸಿದ್ದರೆ ಮೊದಲು ನಿಮ್ಮ ನಕಾರಾತ್ಮಕ ಆಲೋಚನೆಗಳಿಂದ ಸಾಧ್ಯವಾದಷ್ಟು ದೂರವಿರಬೇಕು ಈ ಸಮಯದಲ್ಲಿ ನೀವು ಬಯಸಿದ ಪಲಿತಾಂಶಗಳು ಪಡೆಯದಿದ್ದರೆ ನಿಮ್ಮ ಧೈರ್ಯ ಮತ್ತು ತಾಳ್ಮೆಯಿಂದ ಕೆಲಸ ಮಾಡಿ.ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.
ಧನಸ್ಸು ರಾಶಿ:- ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಬೆಳವಣಿಗೆಯನ್ನು ಕಾಣುತ್ತಾರೆ ಹಾಗೂ ಇಂದು ಅನಿರೀಕ್ಷಿತವಾಗಿ ಪ್ರಯಾಣ ಮಾಡುವ ಸಾಧ್ಯತೆ ಇದೆ ಹೊಸ ವಿಷಯ, ಭಾಷೆ, ಅಥವಾ ಕೊರ್ಸ್ ಕಲಿಯುವ ಅವಕಾಶ ಇರುತ್ತದೆ.
ಮಕರ ರಾಶಿ:- ಇಂದು ನೀವು ನಿಮ್ಮ ವ್ಯಾಪಾರದ ಬಗ್ಗೆ ವಿಶೇಷವಾಗಿ ಚಿಂತನೆಯನ್ನು ಮಾಡುತ್ತೀರಾ ಏಕೆಂದರೆ ಕಳೆದ ಹಲವಾರು ದಿನಗಳಿಂದ ವ್ಯವಹಾರವನ್ನು ನಿಯಂತ್ರಿಸಲಾಗುತ್ತಿಲ್ಲ ಅಸ್ಥಿರತೆ ನಿಮ್ಮನ್ನು ಬಿಡುವುದಿಲ್ಲ, ನಿಮ್ಮ ಸೊಮಾರಿತನ ಮತ್ತು ಆಲಸ್ಯವನ್ನು ತ್ಯಜಿಸಿ.ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.
ಕುಂಭ ರಾಶಿ:- ನಿಮ್ಮ ವ್ಯವಹಾರದಲ್ಲಿ ಸದಸ್ಯರೊಂದಿಗೆ ಸಂಬಂಧವನ್ನು ಸರಿಯಾಗಿ ಇಟ್ಟುಕೊಳ್ಳಿ ನಿಮ್ಮ ಪೋಷಕರ ಆರೋಗ್ಯವೂ ಉತ್ತಮವಾಗಿರುತ್ತದೆ ಜೊತೆಗೆ ನೀವು ಹಲವರ ಸಂಪೂರ್ಣ ಬೆಂಬಲ ಪಡೆಯುತ್ತೀರಿ ಅತಿಥಿಗಳು ಸಂಜೆ ಮನೆಗೆ ಬರಬಹುದು.

ಮೀನ ರಾಶಿ:- ಇಂದು ನಿಮ್ಮ ಕುಟುಂಬ ಜೀವನ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ಇಂದು ನೀವು ನಿಮ್ಮ ಕುಟುಂಬ ಸದಸ್ಯರೊಂದಿಗೆ ಉತ್ತಮ ಸಮಯ ಕಳೆಯುತ್ತೀವಯರಿ ಮತ್ತು ಅವಕಾಶಗಳು ಸಿಗುತ್ತದೆ ಮತ್ತು ಇಂದು ನಿಮಗೆ ತುಂಬಾ ಖರ್ಚಾಗುತ್ತದೆ.ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.