ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರಿಗೆ ಆರೋಗ್ಯದಲ್ಲಿ ಹಲವಾರು ಸ ಮಸ್ಯೆಗಳು ಉಂಟಾಗುತ್ತದೆ. ಆದರೆ ಕೆಲವರಿಗೆ ಕೀಲು ನೋವು ಬೆನ್ನು ನೋವು ಮೂಳೆ ನೋವು ನಿಶ್ಶಕ್ತಿ ಮುಂತಾದ ಸಮಸ್ಯೆಗಳು ಕಾಣಿಸಿ ಕೊಳ್ಳುತ್ತದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಈ ಸಮಸ್ಯೆ ನಿವಾರಣೆ ಆಗುವುದಿಲ್ಲ ಆದ್ದರಿಂದ ಒಂದು ಸುಲಭವಾದ ಮನೆಮದ್ದು ಇದೆ ಇದನ್ನು ಬಳಸುವುದರಿಂದ ನಿಮಗೆ ಈ ಸಮಸ್ಯೆ ನಿವಾರಣೆಯಾ ಗುತ್ತದೆ ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಪ್ರತಿಯೊಬ್ಬ ರು ಮನೆಮದ್ದು ಬಳಸಿದರೆ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ ಆದರೆ ಪ್ರತಿಯೊಬ್ಬರ ದೇಹದಲ್ಲಿ ವಾತ ಸಮಸ್ಯೆ ಹೆಚ್ಚಾದರೆ ಈ ರೀತಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ ಮನೆಯಲ್ಲಿರುವ ಸಾಮಗ್ರಿಗಳನ್ನು ಬಳಸಿಕೊಂಡು ಈ ಮನೆಮದ್ದನ್ನು ತಯಾರಿಸಬಹುದು. ಸುಲಭವಾಗಿ ಎರಡು ವಸ್ತುಗಳನ್ನು ಬಳಸಿಕೊಂಡು ತಯಾರಿಸಬಹುದು ಮೊದಲಿಗೆ ಒಂದು ಪಾತ್ರೆಗೆ ತೆಗೆದುಕೊಂಡು ಅದಕ್ಕೆ ಒಂದು ಲೋಟ ನೀರನ್ನು ಹಾಕಿ ಕೊಳ್ಳಬೇಕು. ನಂತರ ಅದಕ್ಕೆ ಅರ್ಧ ಚಮಚ ಅಜ್ವಾನ ಹಾಕಬೇಕು ಇದು ಅಜೀರ್ಣ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ ಹಾಗೂ ಆಂಟಿಆಕ್ಸಿಡೆಂಟ್ ಇರುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಹಾಗೂ ದೇಹದಲ್ಲಿ ಯಾವುದೇ ಕಲ್ಮಶ ಇದರ ನಿವಾರಣೆ ಮಾಡುತ್ತದೆ. ಮಲಬದ್ಧತೆ ಸಮಸ್ಯೆ ನಿವಾರಣೆ ಮಾಡುತ್ತದೆ ಆದ್ದರಿಂದ ಪ್ರತಿಯೊಬ್ಬರು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಗ್ಯಾಸ್ಟಿಕ್ ಮತ್ತು ಹೊಟ್ಟೆ ನೋವು ಸಮಸ್ಯೆ ಮುಂತಾದ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ. ಇದು ಸಾಕಷ್ಟು ರೋಗಗಳನ್ನು ಪರಿಹಾರ ಮಾಡುವ ಶಕ್ತಿಯನ್ನು ಹೊಂದಿದೆ ನಂತರ ಪಲಾವ್ ಎಲೆ ಹಾಕಬೇಕು ಹಾಗೂ ಒಣಶುಂಠಿ ಪೌಡರ್ ಕೂಡ ಸ್ವಲ್ಪ ಆಗಬೇಕು ಕಾಲು ಟೇಬಲ್ಸ್ ಕೊಂಡಷ್ಟು ನಂತರ ಚೆನ್ನಾಗಿ ಕುದಿಸಬೇಕು. ಇದನ್ನು ಐದು ನಿಮಿಷಗಳ ಕಾಲ ಚೆನ್ನಾಗಿ ಕೊಡಿಸಬೇಕು ಅದನ್ನು ಸೋಸಿಕೊಂಡು ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಿದರೆ ನಿಮಗೆ ಮಂಡಿನೋವು ಕೀಲು ನೋವು ಸೊಂಟ ನೋವು ಮುಂತಾದ ಸಮಸ್ಯೆಗಳು ಕಾಣಿಸಿಕೊ ಳ್ಳುವುದಿಲ್ಲ. ನಿಮ್ಮ ಆರೋಗ್ಯ ತುಂಬಾ ಉತ್ತಮವಾಗಿರುತ್ತದೆ ಆದ್ದರಿಂ ದ ಪ್ರತಿಯೊಬ್ಬರು ಮನೆ ಮದ್ದು ಬಳಸಿ ನಿಮ್ಮ ಆರೋಗ್ಯ ಉತ್ತಮ ವಾಗುತ್ತದೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ.