ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.
ವಿದೇಶದಲ್ಲಿ ಇದ್ದವರಿಗೆ ಪೋನ್ ಮೂಲಕ ಪರಿಹಾರ 9448895570.
ಕನ್ನಡ ತುಳು ಹಿಂದಿ ಭಾಷೆಯಲ್ಲಿ ವಿವರಿಸುತ್ತಾರೆ.
ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570
ಮೇಷ ರಾಶಿ:- ವ್ಯವಹಾರದಲ್ಲಿ ಬುದ್ಧಿವಂತಿಕೆಯಿಂದ ಲಾಭಗಳಿಸುವ ಪ್ರಯತ್ನ ಮಾಡಿ ನಿಮ್ಮ ಯೋಜನೆಗಳಲ್ಲಿ ನಿರೀಕ್ಷಿತ ಗೆಲುವು ಸಾಧಿಸಲು ನೀವು ನಿಮ್ಮದೇ ಆದ ರೂಪು ರೇಷಗಳನ್ನು ಸಿದ್ಧಪಡಿಸಿಕೊಳ್ಳಿ ಈ ದಿನ ಹೆಚ್ಚಿನ ಶ್ರಮ ಕಾಣಬಹುದಾಗಿದೆ ಕೆಲಸವನ್ನು ಸಂಪೂರ್ಣಗೊಳಿಸುವ ಜವಾಬ್ದಾರಿಯ ನಿಮ್ಮ ಮೇಲೆ ಬೀಳುತ್ತದೆ.

ವೃಷಭ ರಾಶಿ:- ಜನಗಳೊಂದಿಗೆ ಬೆರೆಯಲು ಪ್ರಯತ್ನಿಸಿ ನಿಮ್ಮಲ್ಲಿನ ಸಂಕೋಚದ ಸ್ವಭಾವವನ್ನು ತೆಗೆದುಹಾಕಿ ನಿಮ್ಮ ಪ್ರತಿಭೆಗೆ ಸೂಕ್ತ ಮನ್ನಣೆ ದೊರೆಯಲಿದೆ ಅನಗತ್ಯವಾಗಿ ಬೇರೆಯವರ ಮಾತುಗಳಿಗೆ ಕಟ್ಟು ಬೀಳಬೇಡಿ ಉತ್ತಮ ಜೀವನಕ್ಕಾಗಿ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಿ.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.
ಮಿಥುನ ರಾಶಿ;- ನೀವು ನಡೆಸುತ್ತಿರುವ ಯೋಜನೆಯ ಬಗೆಗಿನ ಕಾರ್ಯವೈಕರಿ ಉತ್ತಮವಾಗಿದ್ದು ಅದನ್ನು ಮುಂದುವರಿಸುವುದು ಒಳ್ಳೆಯದು ಕೆಲವು ಜನರು ನಿಮ್ಮ ದಿಕ್ಕುತಪ್ಪಿಸುವ ಸಾಧ್ಯತೆ ಇರುತ್ತದೆ ನಿಮ್ಮ ದುಂದು ವೆಚ್ಚಕ್ಕೆ ಕಡಿವಾಣ ಹಾಕಿದರೆ ಭವಿಷ್ಯದ ಬಗ್ಗೆ ದೃಷ್ಟಿಕೋನವನ್ನು ಹರಿಸಿ.
ಕಟಕ ರಾಶಿ:- ಅಲಸ್ಯತನ ಮತ್ತು ನಿಮ್ಮ ಮುಂದಿನ ಆರ್ಥಿಕ ಪರಿಸ್ಥಿತಿಯನ್ನು ಕೆಳಮಟ್ಟಕ್ಕೆ ತಳ್ಳಲ್ಪಡುತ್ತದೆ ಎಚ್ಚರವಿರಲಿ ಉದ್ಯೋಗ ಸ್ಥಳದಲ್ಲಿ ಸಮಸ್ಯೆಗಳು ಸೃಷ್ಟಿಯಾಗಬಹುದು ಅಥವಾ ಕೆಲಸ ಮಾಡುವ ಕಾರಣಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಇದೆ ಬಂಡವಾಳ ಕ್ರೂಡಿ ಕರಣ ಮಾಡಿ.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.
ಸಿಂಹ ರಾಶಿ:- ನಿಮ್ಮ ಕೆಲಸದಲ್ಲಿ ಸಂಪೂರ್ಣ ಯಶಸ್ಸು ಪಡೆಯುವಿರಿ ಆದರೆ ಅವರ ಯಶಸ್ಸು ಬೇರೆ ಅವರ ಪಾಲು ಆಗುವ ಸಾಧ್ಯತೆ ಇರುತ್ತದೆ ಎಚ್ಚರ ವಹಿಸಿ ದೈಹಿಕವಾಗಿ ಕಾರ್ಯಕ್ಷಮತೆ ಸಮಸ್ಯೆಗಳು ಬರಬಹುದು ಇದೆ ಜೊತೆಗೆ ಆರೋಗ್ಯದ ಕಡೆ ಗಮನ ನೀಡಿ ನೀವು ಇನ್ನು ತೆಗೆದುಕೊಳ್ಳುವಂತಹ ನಿರ್ಧಾರಗಳು ಉತ್ತಮ ವಾಗಿರುತ್ತದೆ.
ಕನ್ಯಾ ರಾಶಿ:- ನಿಮಗೆ ಆಸಕ್ತಿ ಇರುವ ವಿಷಯಗಳಲ್ಲಿ ಮುಂದುವರೆಯುವುದು ಬಹಳ ಒಳ್ಳೆಯದು ಇನ್ನೊಬ್ಬರ ಬಲವಂತಕ್ಕೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಬೇಡ ರಾಜಿ ಸಂಧಾನದಲ್ಲಿ ಪಾಲ್ಗೊಳ್ಳದಿರುವುದು ಒಳ್ಳೆಯದು ಏಕೆಂದರೆ ನಿಮ್ಮ ಬಗ್ಗೆ ಅಪಾರ್ಥ ಸೃಷ್ಟಿಯಾಗುತ್ತದೆ ನಿಮ್ಮ ಬಗ್ಗೆ ತಪ್ಪು ತಿಳಿದುಕೊಳ್ಳಬಹುದು.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.
ತುಲಾ ರಾಶಿ:- ಕುಟುಂಬದಲ್ಲಿ ಶುಭಸುದ್ದಿ ಕೇಳುವ ಸಾಧ್ಯತೆ ಕಾಣಬಹುದು ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಬೇಡ ನಿಮಗೆ ಸರಿ ಕಂಡದ್ದನ್ನು ಮುಂದುವರಿಸಿ ಅವಿಸ್ಮರಣೀಯ ಘಟನೆಗಳು ಇಂದು ಎದುರಗಬಹುದು ಕುಟುಂಬದ ಜೊತೆ ಸ್ವಲ್ಪ ಮಕ್ಕಳೊಂದಿಗೆ ಸ್ವಲ್ಪ ಮಟ್ಟಿಗೆ ಸಮಯ ಕಳೆಯಲು ಪ್ರಯತ್ನಿಸಿ.
ವೃಶ್ಚಿಕ ರಾಶಿ:- ಸಂಗಾತಿಯ ಹಿತಶಕ್ತಿಯಿಂದ ನಿಮ್ಮೆಲ್ಲ ಕಾರ್ಯಗಳು ಪ್ರಗತಿಯಲ್ಲಿ ಸಾಗಲಿದೆ ಚಟುವಟಿಕೆ ಶೀಲಾರಾಗಿ ಪಾಲ್ಗೊಳ್ಳುವ ಕುಟುಂಬದಲ್ಲಿ ವೈಯಕ್ತಿಕ ಸಮಸ್ಯೆಗಳು ಅರ್ಥವಾಗಬಹುದು ಇಂದೂ ನಿಮ್ಮನ್ನು ಭೇಟಿ ಯಾಗಲು ಆತ್ಮೀಯರು ಬರಬಹುದು.
ಧನಸ್ಸು ರಾಶಿ:- ಹೂಡಿಕೆಗಳಲ್ಲಿ ಅತ್ಯಂತ ಜಾಗ್ರತೆವಹಿಸಿ ನಯವಂಚಕರ ಹಾವಳಿಯಿಂದ ಪಾರಾಗಲು ತೀಕ್ಣ ಬುದ್ಧಿಯನ್ನು ಉಪಯೋಗಿಸಿ ಹಿಡಿದ ಕೆಲಸವನ್ನು ಆಗಿನ ದಿನವೇ ಸಂಪೂರ್ಣವಾಗಿ ಮಾಡಿ ಮುಗಿಸಿದರು ಶುಭ ಸುದ್ದಿಗಳಿಂದ ಮನೆಯಲ್ಲಿ ಸಂತಸದ ವಾತಾವರಣ ಕಂಡುಬರುತ್ತದೆ.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.
ಮಕರ ರಾಶಿ:- ಈ ದಿನ ನವೀನ ಕಲ್ಪನೆಗಳಿಂದ ಆರ್ಥಿಕ ಸಂಪತ್ತು ವೃದ್ಧಿ ಆಗಬಹುದು ನಿಮ್ಮ ಬಹು ಯೋಜಿತ ಕೆಲಸಗಳನ್ನು ಕಾರ್ಯರೂಪಕ್ಕೆ ಬರಬಹುದು ಈ ದಿನ ಕಾತುರದಿಂದ ನೀವು ಕಾರ್ಯಗಳಲ್ಲಿ ಹಿರಿಯರಯೊರಡನೆ ನಿಮ್ಮ ಮಹತ್ವದ ವಿಷಯವನ್ನು ಚರ್ಚೆ ನೆಡಿಸುವ ಸಾಧ್ಯತೆ ಇದೆ.
ಕುಂಭ ರಾಶಿ:- ಸೋಲುಗಳು ನಿಮ್ಮ ಜೀವನದಲ್ಲಿ ಬಹುಮಟ್ಟದ ಪಾಠ ಕಲಿಸುತ್ತದೆ ದರ್ಪದ ಸ್ವಭಾವವನ್ನು ತ್ಯಜಿಸುವುದು ಸೂಕ್ತ ಚರ್ಚಾಕೂಟದಲ್ಲಿ ವಾದ ವಿವಾದಗಳು ಸ್ವರೂಪ ಪಡೆಯಬಹುದು ಎಚ್ಚರ ವಿರಲಿ ಉದ್ಯೋಗಕ್ಕಾಗಿ ಅಸ್ತಿತ್ವಕ್ಕಾಗಿ ಹೋರಾಡಬೇಕಾದ ಹೊಣೆಗಾರಿಕೆ ನಿಮ್ಮದಾಗುತ್ತದೆ.

ಮೀನಾ ರಾಶಿ:- ಸಹವರ್ತಿಗಳಿಂದ ಕಿರಿಕಿರಿ ಕಂಡುಬರಬಹುದು ತಾಳ್ಮೆಯಿಂದ ಮಾತನಾಡಿ ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಿಕೊಳ್ಳಿ ಆತುರದಲ್ಲಿ ಮಾಡಿದ ಹೂಡಿಕೆ ನಷ್ಟ ತರುವ ಸಾಧ್ಯತೆಗಳಿವೆ ಎಲ್ಲಾ ದೃಷ್ಟಿಕೋನದಿಂದ ಬಂಡವಾಳವನ್ನು ಹೂಡಿಕೆ ಮಾಡಿ ಕ್ರೀಡಾ ಚಟುವಟಿಕೆಯಲ್ಲಿ ಉತ್ತಮ ಜಯ ಸಾಧಿಸುವಿರಿ..ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.