Fri. Sep 29th, 2023

ಇಂದಿನ ದಿನ ಭವಿಷ್ಯ…

ಮಂಜುನಾಥ್ ಭಟ್ ಕುಡ್ಲ 9980174116. ಇಷ್ಟಪಟ್ಟವರು ನಿಮ್ಮಂತಾಗಲು ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ಮೇಷ ರಾಶಿ ಇಂದು ನೀವು ಮಾಡುವಂತಹ ಕೆಲಸದಲ್ಲಿ ಒಂದಿಷ್ಟು ಸಕಾರಾತ್ಮಕ ಬದಲಾವಣೆಯನ್ನು ನೋಡಬಹುದು ನಿಮ್ಮ ದೀರ್ಘಕಾಲದ ಪ್ರಯತ್ನಗಳು ಇಂದು ಫಲಿತಾಂಶವನ್ನು ತರುತ್ತದೆ ಮತ್ತು ನಿಮ್ಮ ಎಲ್ಲಾ ಆಸೆಗಳು ಕೂಡ ಈಡೇರುತ್ತದೆ ರಿಯಲ್ ಏಜೆಂಟ್ ಗೆ ಸಂಬಂಧಿಸಿದ ವಿಷಯಗಳು ನಿಮ್ಮನ್ನು ಅತಿಯಾಗಿ ಕಾಡುತ್ತಿದ್ದರೆ ವಕೀಲರ ಕಾನೂನು ಸಲಹೆಯನ್ನು ಪಡೆಯಿರಿ.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ವೃಷಭ ರಾಶಿ:- ನೀವು ಇಂದು ಉದ್ಯೋಗಕ್ಕಾಗಿ ಯಾವುದೇ ಒಂದು ಕಂಪನಿಗೆ ಇಂಟರ್ವ್ಯೂಗೆ ಹೋಗುತ್ತಿದ್ದರೆ ಪೂರ್ವಸಿದ್ಧತೆಯೊಂದಿಗೆ ಹೋಗಿ ಏಕೆಂದರೆ ನಿಮಗೆ ಈ ದಿನ ಅದೃಷ್ಟದ ದಿನವಾಗಿರುತ್ತದೆ ನೀವು ಯಶಸ್ಸನ್ನು ಪಡೆಯುವ ಸಾಧ್ಯತೆಗಳು ಕೂಡ ಇದೆ ನೀವು ಈಗಾಗಲೇ ಉದ್ಯೋಗದಲ್ಲಿದ್ದರೆ ಹೆಚ್ಚಾಗಿ ಲಾಭವೂ ದೊರೆಯುತ್ತದೆ.

ಮಿಥುನ ರಾಶಿ:- ವ್ಯವಹಾರದಲ್ಲಿ ಸದಸ್ಯರೊಂದಿಗೆ ಸರಿಯಾಗಿ ಇಟ್ಟುಕೊಳ್ಳಿ ನಿಮ್ಮ ಪೋಷಕರ ಆರೋಗ್ಯ ಉತ್ತಮವಾಗಿರುತ್ತದೆ ಜೊತೆಗೆ ನೀವು ಅದರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ ಕೆಲವು ಅತಿಥಿಗಳು ಸಂಜೆ ಮನೆಗೆ ಬರಬಹುದು ಇದರಿಂದ ಮನೆಯಲ್ಲಿ ಹಬ್ಬದ ವಾತಾವರಣ ಇರುತ್ತದೆ.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ಕಟಕ ರಾಶಿ:- ಇಂದು ನಿಮ್ಮ ಕುಟುಂಬ ಜೀವನದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ಇಂದು ನೀವು ನಿಮ್ಮ ಕುಟುಂಬದ ಸದಸ್ಯರೊಂದಿಗೆ ಉತ್ತಮ ಸಮಯವನ್ನು ಕಳೆಯಲು ಅವಕಾಶ ಸಿಗುತ್ತದೆ ಮತ್ತು ನಿಮಗೆ ತುಂಬಾ ಖರ್ಚುಗಳು ಇರುತ್ತದೆ ನಿಮಗೆ ಇಷ್ಟವಿಲ್ಲದಿದ್ದರೂ ನೀವು ಸಾಕಷ್ಟು ಖರ್ಚು ಮಾಡುವ ಸಾಧ್ಯತೆ ಇರುತ್ತದೆ.

ಸಿಂಹ ರಾಶಿ:- ಇಂದು ಬಹಳಷ್ಟು ಕೆಲಸಗಳು ಬರಬಹುದು ಸಾಧ್ಯವಾದರೆ ಎಲ್ಲಾವನ್ನೂ ಬೇಗ ಮುಗಿಸಲು ಪ್ರಯತ್ನಿಸಿ ಏಕೆಂದರೆ ನಿಮಗೆ ಬೇರೆ ಕೆಲಸ ಮಾಡಬೇಕಾಗಿರುತ್ತದೆ ನೀವು ಇತರರಿಗೆ ಸಹಾಯ ಮಾಡಲು ಮುಂದಾಗುತ್ತಿರ ಆರ್ಥಿಕವಾಗಿ ಅಗತ್ಯ ಇರುವವರಿಗೆ ಸಹಾಯ ಮಾಡಬೇಕಾಗುತ್ತದೆ.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ಕನ್ಯಾ ರಾಶಿ:- ತಂದೆಯ ಆಶೀರ್ವಾದ ಮತ್ತು ಹಿರಿಯರ ಅನುಗ್ರಹದಿಂದ ಪ್ರತಿಷ್ಠೆ ಮತ್ತು ಪ್ರಯೋಜನಗಳನ್ನು ಪಡೆಯಲಿದ್ದೀರಿ ಕ್ಷೇತ್ರದ ಬಗ್ಗೆ ಮಾತನಾಡುವುದಾದರೆ ಇಂದು ಕೆಲಸದ ಒತ್ತಡ ಹೆಚ್ಚಾಗಿರುತ್ತದೆ ನಿಮಗೂ ಕೂಡ ಹೆಚ್ಚಾಗುತ್ತದೆ ಹಾಗೂ ನಿಮ್ಮ ಮನಸ್ಸು ಗಮನದಲ್ಲಿ ಇಟ್ಟುಕೊಳ್ಳಿ.

ತುಲಾ ರಾಶಿ:- ಇಂದು ನೀವು ಪ್ರಣಯದ ಮನಸ್ಥಿತಿಯಲ್ಲಿ ಇರುತ್ತೀರಿ ಸಂಗತಿಯಿಂದ ಸಂಪೂರ್ಣವಾದ ಬೆಂಬಲವನ್ನು ಕೂಡ ಪಡೆಯುವ ಸಾಧ್ಯತೆ ಇದೆ ಇದು ನಿಮಗೆ ಸಂತೋಷವನ್ನು ಇನ್ನಷ್ಟು ಹೆಚ್ಚು ಮಾಡುತ್ತದೆ ಮತ್ತು ಕಚೇರಿಯಲ್ಲಿ ಸಹೋದ್ಯೋಗಿಗಳನ್ನು ಟೀಕಿಸುವುದನ್ನು ತಪ್ಪಿಸಿ.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ವೃಶ್ಚಿಕ ರಾಶಿ:- ಈ ದಿನ ನಿಮಗೆ ಉತ್ತಮವಾದ ದಿನವಾಗಿರುತ್ತದೆ ಹಾಗೂ ಮಧ್ಯಾಹ್ನದ ಹೊತ್ತಿಗೆ ಯಾವುದಾದರೂ ಒಂದು ಒಳ್ಳೆಯ ಸುದ್ದಿಯನ್ನು ನೀವು ಪಡೆಯ ಬಹುದು ನಿಮ್ಮ ಮನಸ್ಸಿಗೆ ಬಹಳ ಸಂತೋಷವನ್ನು ನೀಡುತ್ತದೆ ವ್ಯವಹಾರದಲ್ಲಿ ಉತ್ತಮವಾಗಿರುತ್ತದೆ.

ಧನುರ್ ರಾಶಿ:- ವ್ಯವಹಾರಸ್ಥರು ತಮ್ಮ ನಿರ್ಧಾರಗಳನ್ನು ಅವಸರವಾಗಿ ತೆಗೆದುಕೊಳ್ಳಬೇಡಿ ಯಾಕೆಂದರೆ ಕೆಲವು ಅನುಭವಿಗಳೊಂದಿಗೆ ಸಲಹೆಯನ್ನು ಪಡೆಯಿರಿ ಮತ್ತೆ ಉದ್ಯೋಗದಲ್ಲಿರುವ ಜನರು ಕಚೇರಿಯಲ್ಲಿ ತಮ್ಮ ಮೇಲಧಿಕಾರಿಗಳ ಮುಂದೆ ಸರಿಯಾಗಿ ವರ್ತಿಸಿ.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ಮಕರ ರಾಶಿ:- ಉದ್ಯೋಗ ಸ್ಥಳದಲ್ಲಿ ಇಂದು ಪ್ರತಿಕೂಲ ಪರಿಸ್ಥಿತಿ ಎದುರಾಗಬಹುದು ಮತ್ತು ಉನ್ನತ ಅಧಿಕಾರಿಗಳೊಂದಿಗೆ ವಾದ ಮಾಡುವುದನ್ನು ತಪ್ಪಿಸಿ ಕೆಲಸದ ಮೇಲೆ ಪರಿಣಾಮ ಬೀರುತ್ತದೆ ಮತ್ತೊಂಡೆದೆ ವ್ಯಾಪಾರ ಮಾಡುತ್ತಿರುವವರಿಗೆ ಇದ್ದಕ್ಕಿದ್ದ ಹಾಗೆ ಸ್ವಲ್ಪ ದೊಡ್ಡ ಲಾಭಗಳನ್ನು ಕೂಡ ಪಡೆಯಬಹುದು.

ಕುಂಭ ರಾಶಿ:- ಇಂದು ನಮ್ಮ ಮನಸ್ಸಿನ ಮೇಲೆ ಇರುವ ಯಾವುದಾದರೂ ವಿಷಯ ನಿಮ್ಮನ್ನು ಅತಿಯಾಗಿ ಕಾಡಬಹುದು ಪ್ರೀತಿಯ ದಿನಕ್ಕೆ ಸಂಬಂಧಪಟ್ಟಂತೆ ಕೆಲವು ವಿವಾದಗಳು ಕೂಡ ಎದುರಾಗಬಹುದು ಅನೇಕ ಹೊಸ ಸ್ನೇಹಿತರು ಇಂದು ಭೇಟಿ ಯಾಗುವ ಸಾಧ್ಯತೆಗಳು ಇದೆ.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ಮೀನ ರಾಶಿ:- ಇಂದು ಉತ್ತಮ ಮತ್ತು ಬುದ್ಧಿವಂತ ಜನರೊಂದಿಗೆ ನಿಮ್ಮ ಭೇಟಿ ಮತ್ತು ನಿಮಗೆ ಒಳ್ಳೆಯದು ಆಗುತ್ತದೆ ಮತ್ತು ನಿಮ್ಮ ವ್ಯಾಪಾರ ಉದ್ಯೋಗ ಕೂಡ ಅಭಿವೃದ್ಧಿಯಾಗಲು ಸಹಾಯ ಮಾಡುತ್ತದೆ ದೊಡ್ಡ ಭರವಸೆಯಲ್ಲಿ‌ ಈ ದಿನವು ಸಾರ್ಥಕವಾಗಿ ಇರುತ್ತದೆ.