ಭವಿಷ್ಯದ ಕನಸು ನನಸಾಗಲು ಇಂದೇ ಸಂಪರ್ಕಿಸಿ ಜಾತಕ ವಿಮರ್ಶಕರು ಶ್ರೀ ಸತ್ಯನಾಥ ಶಾಸ್ತ್ರಿಜಿ ಮೊ : 9945305451
ನಿಮ್ಮ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ, ಸಮಸ್ಯೆಗಳಾದ ಮದುವೆ ಸಮಸ್ಯೆ, ಹಣಕಾಸು ವ್ಯಾಪಾರ ಅಭಿವೃದ್ಧಿ ,ಗಂಡ ಹೆಂಡತಿ ಸಮಸ್ಯೆ, ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಪ್ರೀತಿ ಪ್ರೇಮ ವಿಚಾರ, ದೃಷ್ಟಿದೋಷ, ಶತ್ರುಗಳ ತೊಂದರೆ, ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451
ಇಂದಿನ ದಿನ ಭವಿಷ್ಯ
ಮೇಷ ರಾಶಿ:- ಇಂದು ಇತರರ ಮಾತುಗಳನ್ನು ಅರ್ಥಮಾಡಿಕೊಳ್ಳುವಲ್ಲಿ ಮತ್ತು ಭಾವನೆಗಳನ್ನು ಅರ್ಥಮಾಡಿಕೊಳ್ಳುವಲ್ಲಿ ನಿಮಗೆ ಒಂದಿಷ್ಟು ಕಷ್ಟವಾಗುತ್ತದೆ. ವಿಶೇಷವಾಗಿ ನಿಮ್ಮ ಪ್ರೀತಿ ಪಾತ್ರರೊಂದಿಗೆ ತಪ್ಪುಗ್ರಹಿಕೆ ಮತ್ತೆ ಮತ್ತೆ ನಡೆಯುತ್ತಲೇ ಇರುತ್ತದೆ. ಸ್ವತಹ ನಿಮ್ಮ ನಡವಳಿಕೆಯನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗಬಹುದು.

ವೃಷಭ ರಾಶಿ:- ವೈವಾಹಿಕ ಸಮಸ್ಯೆಗಳು ಬಹಳ ಸೂಕ್ಷ್ಮವಾಗಿ ಪರಿಹರಿಸಲು ಪ್ರಯತ್ನಿಸಿ. ಇಂದು ಒತ್ತಡದ ಸಂದರ್ಭಗಳನ್ನು ಎದುರಿಸ ಬೇಕಾಗಬಹುದು. ಜೀವನ ಸಂಗಾತಿಯೊಂದಿಗೆ ಇಂದು ವಿವಾದವನ್ನು ಹೊಂದಬಹುದು. ನಿಮ್ಮ ನಡುವಿನ ಸಂಬಂಧ ಹಾನಿಯಾಗುವ ಸಾಧ್ಯತೆ ಇದೆ.ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451
ಮಿಥುನ ರಾಶಿ:- ಸಮಸ್ಯೆಗಳನ್ನು ಎದುರಿಸಲು ಸ್ನೇಹಿತರಿಂದ ಸಹಾಯವನ್ನು ಪಡೆಯುತ್ತೀರಿ. ಹಿಂದಿನ ದುಃಖಗಳನ್ನು ನೆನಪಿಸಿ ಕೊಳ್ಳುವುದರಿಂದ ಯಾವುದೇ ರೀತಿಯ ಪ್ರಯೋಜನವಿಲ್ಲ. ಏಕೆಂದರೆ ಅದು ನಿಮ್ಮ ಮಾನಸಿಕ ಮತ್ತು ದೈಹಿಕ ಶಕ್ತಿಯನ್ನು ಕಡಿಮೆ ಮಾಡುತ್ತದೆ. ನಿಮ್ಮ ಹೆಚ್ಚುವರಿ ಹಣವನ್ನು ಸುರಕ್ಷಿತ ಸ್ಥಳದಲ್ಲಿರಿಸಿ.
ಕಟಕ ರಾಶಿ:- ಕೈಗೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತಿದೆ. ಮಂಗಳ ಕಾರ್ಯದ ಚಿಂತನೆಯನ್ನು ನಡೆಯಬಹುದು. ಆಗಾಗ ಶಾರೀರಿಕ ತೊಂದರೆಗಳನ್ನು ಅನುಭವಿಸಿ ಯಾತನೆ ಪಡುವಿರಿ ನೀವು ಕಚೇರಿಯಲ್ಲಿ ಹೊಸ ಯೋಜನೆಯನ್ನು ಪಡೆಯಬಹುದು. ನೀವು ಮಾಡುತ್ತಿರುವ ಕೆಲಸ ಅಥವಾ ಉದ್ಯೋಗ ಯಶಸ್ವಿಯಾಗಲು ದೇವಾಲಯಕ್ಕೆ ಹೋಗಿ ಕರ್ಪೂರವನ್ನು ದಾನ ಮಾಡಿ.ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451
ಸಿಂಹ ರಾಶಿ:- ವೃತ್ತಿ ರಂಗದಲ್ಲಿ ನಿಮ್ಮ ಕಾರ್ಯವೈಕರಿ ಸರಾಗವಾಗಿ ನಡೆಯಲಿದೆ. ಸಂಸಾರದಲ್ಲಿ ಮನಸ್ಸಿಗೆ ಸಂತೋಷ ನೀಡುವ ಘಟನೆಗಳು ನಡೆಯಲಿವೆ. ಕೆಲವೊಂದು ಮೂಲಗಳಿಂದ ಉತ್ತಮ ಆದಾಯವನ್ನು ನೀವು ನಿರೀಕ್ಷಿಸಬಹುದು. ಅನಿರೀಕ್ಷಿತ ಹಣಗಳಿಸುವ ಸಾಧ್ಯತೆ ಕೂಡ ಇಂದು ಇದೆ.
ಕನ್ಯಾ ರಾಶಿ:- ಆಗಾಶ ಒಂದಿಷ್ಟು ತೊಂದರೆಗಳು ಕಂಡು ಬಂದರು ತಾಳ್ಮೆ ಸಮಾಧಾನದಿಂದ ಮುಂದೆ ಹೋಗಿ ಕಾರ್ಯಕ್ಷೇತ್ರದಲ್ಲಿ ಮುಖ್ಯ ಗುರಿಯನ್ನು ಸೂಕ್ತ ಸಮಯದಲ್ಲಿ ತಲುಪುತ್ತೀರಿ. ಸಮಸ್ಯೆಗಳಿಗೆ ಪರಿಹಾರ ಸಿಗಲಿವೆ, ಮಕ್ಕಳಿಗೆ ಸಂತಸವಿದೆ. ಹೊಸ ಜನರೊಂದಿಗೆ ಸ್ನೇಹ ಬೆಳೆಸುವ ಸಾಧ್ಯತೆ ಇದೆ.ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451
ತುಲಾ ರಾಶಿ:- ಸುಲಭವಾಗಿ ಪರಿಹಾರವಾಗುವ ವಿಷಯಕ್ಕೆ ಜಗಳ ಮಾಡದೆ ಮಾತುಕತೆಯಿಂದ ಮುಂದುವರೆದರೆ ಒಳ್ಳೆಯದು. ಆಸ್ತಿಗೆ ಸಂಬಂಧಪಟ್ಟ ಕಾಗದ ಪತ್ರಗಳನ್ನು ಕೂಲಂಕುಶವಾಗಿ ಪರಿ ಶೀಲಿಸಿ. ದೂರದ ಊರಿನಿಂದ ಬರುವ ಬಂಧುಗಳ ಆಗಮನದಿಂದ ಅನಿರೀಕ್ಷಿತವಾಗಿ ನಿಮ್ಮ ಬಹುದಿನಗಳ ಸಮಸ್ಯೆ ಪರಿಹಾರವಾಗುವ ಎಲ್ಲಾ ಸಾಧ್ಯತೆಗಳಿವೆ.
ವೃಶ್ಚಿಕ ರಾಶಿ:- ವೃತ್ತಿಯಲ್ಲಿ ಬೇಸರ ಉಂಟಾಗುವುದು ಮತ್ತು ಕೆಲಸ ಬದಲಾವಣೆ ಮಾಡುವ ಸಂದರ್ಭ ಬರುತ್ತದೆ. ಆಗಂತ ಸದ್ಯದ ವೃತ್ತಿಗೆ ರಾಜೀನಾಮೆ ನೀಡುವುದು ಸರಿಯಲ್ಲ. ಇರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿಕೊಂಡು ಹೋದರೆ ಒಳ್ಳೆಯದು. ಕಾರಣವಿಲ್ಲದೆ ಜಗಳಕ್ಕೆ ಬರುವವರ ಬಗ್ಗೆ ಎಚ್ಚರವಿರಲಿ.ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451
ಧನಸ್ಸು ರಾಶಿ:- ಇಂದು ನೀವು ಕೆಲಸಕ್ಕೆ ಸಂಬಂಧಿಸಿದಂತೆ ಪ್ರಯಾಣ ಮಾಡಬರ ಬೇಕಾಗಬಹುದು. ಇಂದು ನೀವು ಸ್ವಲ್ಪ ನಿರಾಶೆ ಮತ್ತು ದುಃಖ ಅನುಭವಿಸುವಿರಿ. ವ್ಯಾಪಾರ ಕ್ಷೇತ್ರದಿಂದ ಬರುವ ಅವಕಾಶವನ್ನು ಕೈಯಿಂದ ಹೋಗಲು ಬಿಡಬೇಡಿ. ಇದರ ಲಾಭವನ್ನು ಪಡೆಯಲು ನೀವು ಶೀಘ್ರವೇ ಒಂದು ನಿರ್ಧಾರ ತೆಗೆದುಕೊಳ್ಳಿ.
ಮಕರ ರಾಶಿ:- ಕೈಯಲ್ಲಿ ಬೇಕಾದಷ್ಟು ಹಣ ಇದೆ ಎಂದು ಹಳೆಯ ದಾರಿ ಹಿಡಿಯಬೇಡಿ. ಉತ್ತಮ ಸ್ನೇಹಿತರ ಸಹವಾಸವನ್ನು ಮಾಡಿ ಮನಸ್ಸಿಗೆ ದುಗುಡ ಇದ್ದಿದ್ದೆ, ಆತ್ಮೀಯರ ಸಹಕಾರದಿಂದ ಅಂತಹ ಕಷ್ಟದಿಂದ ಪಾರಾಗುತ್ತೀರಿ. ಆದಾಯ ಹೆಚ್ಚಾಗಲಿದೆ. ಇಂದು ನಿಮ್ಮ ಮನಸ್ಸಿಗೆ ಹೊಸ ಆಲೋಚನೆಗಳು ಬರಲಿವೆ.ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451
ಕುಂಭ ರಾಶಿ:- ನಿಮ್ಮ ಕೆಲಸವನ್ನು ಇತರರ ವೃತ್ತಿಗೆ ಹೋಲಿಸಿ ಕೀಳರಿಮೆ ಬೆಳೆಸಿಕೊಳ್ಳಬೇಡಿ. ನಿಮಗೆ ದೇವರ ಕೃಪೆ ಇದೆ. ಹಿಂದೆ ದೂರವಾಗಿದ್ದ ಬಂಧುಗಳು ನಿಮ್ಮ ನಂಟು ಬೆಳೆಸಲು ಬರುತ್ತಾರೆ. ಜೀವನದಲ್ಲಿ ಉತ್ಸಾಹ ಮೂಡುತ್ತದೆ, ಇಂದು ವ್ಯವಹಾರಕ್ಕೆ ಉತ್ತಮ ದಿನವಾಗಿದೆ.
ಮೀನ ರಾಶಿ:- ಗುರು ಹಿರಿಯರು ಮತ್ತು ಬಂಧುಗಳಿಂದ ಉತ್ತಮ ಬೆಂಬಲವನ್ನು ಪಡೆಯುತ್ತೀರಿ. ನೆಮ್ಮದಿಯ ವಾತಾವರಣ ಇರುತ್ತದೆ. ಇಡೀ ದಿನ ಉಲ್ಲಾಸದಿಂದ ಇರುತ್ತೀರಿ ಮಕ್ಕಳು ಸಂತೋಷವಾಗಿರುತ್ತಾರೆ ಬರಬೇಕಾದ ಬಾಕಿ ಹಣ ನಿಮ್ಮ ಕೈಸೇರುವ ಎಲ್ಲಾ ಸಾಧ್ಯತೆಗಳು ಇದೆ.ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451