Sat. Sep 30th, 2023

ಇಲ್ಲಿದೆ ನೋಡಿ ವಿಷ್ಣುಪಾದ ಅದರ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.
ನಮಸ್ಕಾರ ಸ್ನೇಹಿತರೆ ಇದೀಗ ನಾವು ಹೇಳುವಂತಹ ಈ ವಿಷಯವನ್ನು ನೀವು ತಿಳಿದುಕೊಳ್ಳಲೇಬೇಕು ಏಕೆಂದರೆ ಇದು ತುಂಬಾ ಮುಖ್ಯಮಂತ್ರಿ ವಿಷಯವಾಗಿದೆ ಹಾಗೂ ದೇವಸ್ಥಾನಗಳ ಪುರಾಣಗಳ ಬಗ್ಗೆ ನಿಮಗೆ ಅಷ್ಟು ಮಾಹಿತಿ ಇರುವುದಿಲ್ಲ ನಮ್ಮ ಭಾರತ ದೇಶದಲ್ಲಿ ಇರುವಂತಹ ಎಲ್ಲ ದೇವಸ್ಥಾನಗಳು ಕೂಡ ಒಂದೊಂದು ಇತಿಹಾಸವನ್ನು ಹೊಂದಿದೆ ಅದೇ ರೀತಿ ವಿಷ್ಣುಪಾದ ದೇವಸ್ಥಾನದ ಇತಿಹಾಸವನ್ನು ನಾವು ತಿಳಿದುಕೊಳ್ಳೋಣ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.ಮೊದಲನೇದಾಗಿ ಹೇಳುವುದಾದರೆ ಸ್ನೇಹಿತರೆ ಈ ವಿಷ್ಣುಪಾದ ದೇವಸ್ಥಾನ ಎಲ್ಲಿ ಕಂಡುಬರುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕು ಬಿಹಾರ ರಾಜ್ಯದಲ್ಲಿ ಈ ದೇವಸ್ಥಾನ ಕಂಡುಬರುತ್ತದೆ

ಮತ್ತು ತುಂಬಾ ಫೇಮಸ್ ಆಗಿದೆ ಈ ದೇವಸ್ಥಾನ ಸಾವಿರಾರು ಜನ ಭಕ್ತಾದಿಗಳು ಈ ದೇವಸ್ಥಾನಕ್ಕೆ ಬರುತ್ತಾರೆ ಮತ್ತು ಈ ದೇವಸ್ಥಾನವನ್ನು ವಿಷ್ಣುವಿನ ಪಾದದ ನಿರ್ಮಾಣ ಮಾಡಲಾಗಿದೆ ಅದಕ್ಕಾಗಿ ವಿಷ್ಣುವಿನ ದೇವಸ್ಥಾನ ಎಂದು ಕರೆಯುತ್ತಾರೆ ದೇವಸ್ಥಾನದಲ್ಲಿ ವರ್ಷಪೂರ್ತಿ ಪಿಂಡಪ್ರದಾನ ಮಾಡಲಾಗುತ್ತದೆ ಹಾಗೂ ಈ ದೇವಸ್ಥಾನ ತುಂಬಾ ಫೇಮಸ್ ಆಗಲು ಕಾರಣ ಏನಪ್ಪಾ ಅಂದರೆ ರಾಮ ಮತ್ತು ಸೀತೆ ಈ ದೇವಸ್ಥಾನಕ್ಕೆ ಬಂದಿದ್ದರು ಅದಕ್ಕಾಗಿ ದೇವಸ್ಥಾನ ತುಂಬಾ ಫೇಮಸ್ ಹಾಗೂ ವಿಷ್ಣುವಿನ ಪಾದ ಕೆ ನಮಸ್ಕರಿಸಿದರೆ ನಮ್ಮ ಎಲ್ಲ ಪಾಪಕರ್ಮಗಳು ನಿವಾರಣೆಯಾಗುತ್ತದೆ ಎಂಬುದು ಈ ದೇವಸ್ಥಾನದ ನಿಯಮ ಅದಕ್ಕಾಗಿ ಸಾವಿರಾರು ಜನ ಭಕ್ತಾದಿಗಳು ಪ್ರತಿನಿತ್ಯ ಈ ದೇವಸ್ಥಾನಕ್ಕೆ ಬರುತ್ತಾರೆ ನೀವು ಕೂಡ ಒಮ್ಮೆ ಈ ದೇವಸ್ಥಾನಕ್ಕೆ ಹೋಗಿ ವಿಷ್ಣುವಿನ ಕೃಪೆಗೆ ಪಾತ್ರರಾಗಿ ಈ ವಿಡಿಯೋಗೆ ಒಂದು ಲೈಕ್ ಮಾಡಿ ಮತ್ತು ಶೇರ್ ಮಾಡಿ ನಂತರ ನಿಮ್ಮ ಅನಿಸಿಕೆಗಳನ್ನು ಕಮೆಂಟ್ ಮಾಡಿ.
ಶ್ರೀ ಪಂಚಮುಖಿ ಹನುಮ ಕವಚ.ಕಾರ್ಯಸಿದ್ದಿಗೆ ಜೀವನದಲ್ಲಿ ನಡೆಯುವ ನಷ್ಟ ಕಷ್ಟಗಳ ಪರಿಹಾರಕ್ಕಾಗಿ,ಬರುವ ಕಷ್ಟಗಳನ್ನು ಕಡಿಮೆ ಮಾಡಲು ದೈವ‌ಬಲಕ್ಕಾಗಿ ಈ ಒಂದು ಶಕ್ತಿಯುತವಾದ ಹನುಮ ಕವಚವನ್ನು ಧರಿಸಿರಿ ಅನೇಕ ವಿಧದಲ್ಲಿ ಏಳಿಗೆ.ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಪಡೆಯಲು ಹನುಮನೆ ನಿಮಗೊಂದು ದಾರಿ ತೋರುತ್ತಾನೆ.ಸಾವಿರಾರು ಜನರು ಈ ಕವಚದ ಶಕ್ತಿಯ ಅನುಭವವನ್ನು ಪಡೆದು ಒಳಿತನ್ನು ಕಂಡಿದ್ದಾರೆ.ಹನುಮನ ಶಕ್ತೊ ಹೊಂದಿರುವ ಈ ಕವಚ ಖರೀದಿಸಲು ತಪ್ಪದೇ ಈ ಸಂಖ್ಯೆಗೆ ವಾಟ್ಸಪ್ ಮಾಡಿ 8147480205
ಮಾಟಮಂತ್ರ,ಹಣಕಾಸು,ಉದ್ಯೋಗ ವಿಳಂಬ,ಮದುವೆ ವಿಳಂಬ,ಸಂತಾನ,ಶತ್ರುಕಾಟ,ಸಾಲದ ಸುಳಿ,ಎಷ್ಟೇ ಸಂಪಾದನೆ ಮಾಡಿದರು ಕೈನಲ್ಲಿ ಹಣ ಉಳಿತಿಲ್ಲ ಇಂತಹ ಅನೇಕ ಸಮಸ್ಯೆಗೆ ಈ ಶಕ್ತಿಯುತ ಪಂಚಮುಖಿ ಹನುಮ ಕವಚ ಧರಿಸಿ ಬದಲಾವಣೆ ನೋಡಿ ವಾಟ್ಸಪ್ 8147480205