Wed. Sep 20th, 2023

ಭವಿಷ್ಯದ ಕನಸು ನನಸಾಗಲು ಇಂದೇ ಸಂಪರ್ಕಿಸಿ ಜಾತಕ ವಿಮರ್ಶಕರು ಶ್ರೀ ಸತ್ಯನಾಥ ಶಾಸ್ತ್ರಿಜಿ ಮೊ : 9945305451
ನಿಮ್ಮ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ, ಸಮಸ್ಯೆಗಳಾದ ಮದುವೆ ಸಮಸ್ಯೆ, ಹಣಕಾಸು ವ್ಯಾಪಾರ ಅಭಿವೃದ್ಧಿ ,ಗಂಡ ಹೆಂಡತಿ ಸಮಸ್ಯೆ, ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಪ್ರೀತಿ ಪ್ರೇಮ ವಿಚಾರ, ದೃಷ್ಟಿದೋಷ, ಶತ್ರುಗಳ ತೊಂದರೆ, ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಇಂದಿನ ದಿನ ಭವಿಷ್ಯ

ಮೇಷ ರಾಶಿ:- ಸಾರ್ವಜನಿಕ ಕ್ಷೇತ್ರದಲ್ಲಿ ಗೌರವ ಸಿಗುತ್ತದೆ ಕುಟುಂಬದಲ್ಲಿ ಕೆಲವು ಕಲಹಗಳು ಆಗುವ ಸಾಧ್ಯತೆ ಇದೆ ಹಾಗಾಗಿ ವಾದಗಳನ್ನು ಮಾಡಬೇಡಿ ಮಕ್ಕಳ ವಿದ್ಯಾಭ್ಯಾಸದಲ್ಲಿ ಚೇತರಿಕೆ ಕಾಣುತ್ತದೆ ಹಾಗೂ ಇಂದು ನಿಮಗೆ ಸುಖ ದುಃಖ ಹೀಗೆ ಸಮ್ಮಿಶ್ರ ಫಲಗಳು ಬರಲಿದೆ.

ವೃಷಭ ರಾಶಿ:- ನೀವು ಮಾಡುತ್ತಾ ಇರುವಂತಹ ಕಾರ್ಯದಲ್ಲಿ ಸಾಧನೆಯನ್ನು ಮಾಡಲು ತಿರುಗಾಟ ಜಾಸ್ತಿ ಆಗಬಹುದು ಸರ್ಕಾರಕ್ಕೆ ಸಂಬಂಧಿಸಿದ ವ್ಯವಹಾರದಲ್ಲಿ ಒಂದಿಷ್ಟು ಅಡೆತಡೆ ಉಂಟಾಗಬಹುದು. ವ್ಯಾಪರಸ್ಥರಿಗೆ ಧನಲಾಭವಿದೆ.ಪ್ರೀತಿ ಪ್ರೇಮ ವಿಚಾರ, ದೃಷ್ಟಿದೋಷ, ಶತ್ರುಗಳ ತೊಂದರೆ, ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಮಿಥುನ ರಾಶಿ:- ಉದ್ಯೋಗಕ್ಕಾಗಿ ಪ್ರಯತ್ನ ಮಾಡುತ್ತಿರುವವರು ಅಥವಾ ಉತ್ತಮ ಉನ್ನತ ವ್ಯಾಸಂಗಕ್ಕೆ ಪ್ರವೇಶ ಪಡೆಯಲು ಪ್ರಯತ್ನ ಮಾಡುತ್ತಿರುವವರು ಅದರಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಹಾಗೂ ನಿಮ್ಮ ಸ್ನೇಹಿತರು ಅವರ ಜೊತೆ ಪಾಲುದಾರಿಕೆ ವ್ಯವಹಾರ ಮಾಡಲು ಇನ್ವೈಟ್ ಮಾಡುತ್ತಾರೆ.

ಕಟಕ ರಾಶಿ:- ಹೊಸ ಸಂಬಂಧಗಳನ್ನು ಆರಂಭಿಸುವ ಮೊದಲು ಗಂಭೀರವಾಗಿ ಯೋಚನೆ ಮಾಡಿ ಹಾಗೂ ಮನೆಯ ಪರಿಸರ ಹಾಳಾಗದಂತೆ ನೋಡಿಕೊಳ್ಳಿ ಕುಟುಂಬದ ಜೀವನ ಸಾಮಾನ್ಯವಾಗಿರುತ್ತದೆ ಹಾಗು ಇಂದು ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗುತ್ತದೆ.ಪ್ರೀತಿ ಪ್ರೇಮ ವಿಚಾರ, ದೃಷ್ಟಿದೋಷ, ಶತ್ರುಗಳ ತೊಂದರೆ, ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಸಿಂಹ ರಾಶಿ:- ನಿಮ್ಮ ವ್ಯವಹಾರವನ್ನು ಬೆಳೆಸಲು ಮತ್ತು ಅದರಲ್ಲಿ ಇನ್ನೂ ಪ್ರಗತಿ ಸಾಧಿಸಲು ಕೆಲವು ವಿಶೇಷ ವ್ಯಕ್ತಿಗಳು ಸಹಾಯ ಪಡೆಯುವ ಸಾಧ್ಯತೆ ಇಂದು ಇದೆ ಹಾಗೂ ಕೆಲಸದ ಸ್ಥಳಗಳಲ್ಲಿ ಉನ್ನತ ಅಧಿಕಾರಿಗಳನ್ನು ನಿಮ್ಮನ್ನು ಹೊಗಳುತ್ತಾರೆ.

ಕನ್ಯಾ ರಾಶಿ:- ಇಷ್ಟು ದಿನ ಎಲ್ಲ ರೀತಿಯ ಸವಾಲುಗಳನ್ನು ಎದುರಿಸುತ್ತಿರುವ ನಿಮಗೆ ಇಂದು ಉತ್ತಮವಾದ ದಿನ ಎಂದು ಹೇಳಬಹುದು. ವಿವಿಧ ಮೂಲಗಳಿಂದ ಹಣ ಹರಿದು ಬರುವ ಸಾಧ್ಯತೆ ಇದೆ ಮನೆ, ಆಫೀಸ್, ಉದ್ಯೋಗ, ವ್ಯವಹಾರ ಇತ್ಯಾದಿಗಳಲ್ಲಿ ಚುರುಕುತನ ತೋರಿಸಿ.ಪ್ರೀತಿ ಪ್ರೇಮ ವಿಚಾರ, ದೃಷ್ಟಿದೋಷ, ಶತ್ರುಗಳ ತೊಂದರೆ, ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ತುಲಾ ರಾಶಿ:- ಸಣ್ಣಪುಟ್ಟ ವ್ಯವಹಾರ ಮಾಡುವವರಿಗೆ ಉತ್ತಮವಾದ ದಿನವಾಗಿರುತ್ತದೆ ಹಾಗೂ ಕೂಲಿ ಕಾರ್ಮಿಕರಿಗೆ ಆದಾಯ ತೃಪ್ತಿ ನೀಡುತ್ತದೆ ಖರ್ಚುವೆಚ್ಚಗಳು ಸಮಾನವಾಗಿರುತ್ತದೆ ವೃತ್ತಿಪರ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿರುತ್ತದೆ ಮಹಿಳೆಯರಿಗೆ ಕೆಲವು ವಿಷಯಗಳಲ್ಲಿ ಗೊಂದಲ ಉಂಟಾಗಬಹುದು.

ವೃಶ್ಚಿಕ ರಾಶಿ:- ಹಲವು ದಿನಗಳಿಂದ ನಿಮ್ಮ ಕಾರ್ಯಗಳನ್ನು ಮುಂದೂಡುತ್ತ ಬಂದಿದ್ದೀರಿ ಆದರೆ ಇಂದು ಅವುಗಳನ್ನು ಪೂರ್ಣಗೊಳಿಸಲು ಉತ್ತಮವಾದ ಪ್ರಯತ್ನ ಪಡುತ್ತೀರಿ ಹಾಗೂ ನಿಮ್ಮ ಎಲ್ಲ ಕೆಲಸಗಳಲ್ಲಿ ಸಂಗಾತಿತಿ ಸಂಪೂರ್ಣ ಬೆಂಬಲ ಇರುತ್ತದೆ.ಪ್ರೀತಿ ಪ್ರೇಮ ವಿಚಾರ, ದೃಷ್ಟಿದೋಷ, ಶತ್ರುಗಳ ತೊಂದರೆ, ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಧನಸ್ಸು ರಾಶಿ:- ಪ್ರೇಮಪ್ರಕರಣ ಬಹಿರಂಗಗೊಂಡ ಹಿರಿಯರೊಂದಿಗೆ ರಾಧಾಂತಕ್ಕೆ ಕಾರಣವಾಗಬಹುದು ವೃತ್ತಿರಂಗದಲ್ಲಿ ಅಧಿಕಾರಿಗಳಿಗೆ ಜವಾಬ್ದಾರಿಯುತ ಸ್ಥಾನಗಳನ್ನು ಹೊಂದಲಿದ್ದಾರೆ ದಾಂಪತ್ಯದಲ್ಲಿ ವಿರಸ ಕಾಣಬಹುದು ಇತರ ಯಾವುದೇ ಹೊಸ ಕೆಲಸ ಪ್ರಾರಂಭಿಸಬೇಡಿ.

ಮಕರ ರಾಶಿ:- ಇಂದು ಕೆಲವು ಉತ್ತಮ ಕೆಲಸಗಳಿಗಾಗಿ ಹಣವನ್ನು ಖರ್ಚು ಮಾಡಬಹುದು ಸ್ವಲ್ಪ ಹಣವನ್ನು ದಾನ ಮಾಡುವ ಸಾಧ್ಯತೆ ಇದೆ ಅಗತ್ಯ ಇರುವವರಿಗೆ ಸಹಾಯ ಮಾಡುವ ಮೂಲಕ ನಿಮಗೆ ಮಾನಸಿಕವಾಗಿ ಶಾಂತಿ ಸಿಗುತ್ತದೆ ಸಂಗ್ರಹವಾದ ಬಂಡವಾಳದ ಬಗ್ಗೆ ಚಿಂತಿಸಬೇಡಿ.ಪ್ರೀತಿ ಪ್ರೇಮ ವಿಚಾರ, ದೃಷ್ಟಿದೋಷ, ಶತ್ರುಗಳ ತೊಂದರೆ, ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಕುಂಭ ರಾಶಿ:- ದೇವತಾ ಕಾರ್ಯಗಳು ಮನಸ್ಸಿಗೆ ಶಾಂತಿ ಸಮಾಧಾನ ನೀಡಬಹುದು ನಿಮ್ಮ ಅಭಿವೃದ್ಧಿಗೆ ಆಗಾಗ ಹಿತಶತ್ರುಗಳಿಂದ ಅಡ್ಡಿ ಮಾಡಲಿದ್ದಾರೆ. ನೂತನ ಕಾರ್ಯಾರಂಭಕ್ಕೆ ಆತುರ ಮಾಡಬೇಡಿ ಇದು ನೀವು ಮಾಡುವ ಕೆಲಸದಲ್ಲಿ ಯಶಸ್ಸು ಸಿಗಲಿದೆ.

ಮೀನ ರಾಶಿ:- ಆರ್ಥಿಕವಾಗಿ ಇಂದು ನಿಮಗೆ ಸಾಮಾನ್ಯವಾದ ದಿನವಾಗಿರುತ್ತದೆ ಯಾವುದೇ ಉತ್ತಮ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಆದರೆ ಯಾವುದೇ ನಷ್ಟವನ್ನು ಕೂಡ ನೀವು ನೀವು ಕಾಣುವುದಿಲ್ಲ ಇಂದಿನ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ನೀವು ದೃಢವಾದ ಯೋಜನೆ ಮಾಡಲು ಸಾಧ್ಯವಿದೆ.ಪ್ರೀತಿ ಪ್ರೇಮ ವಿಚಾರ, ದೃಷ್ಟಿದೋಷ, ಶತ್ರುಗಳ ತೊಂದರೆ, ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451