ಓಂ ಶ್ರೀ ಸಿಗಂದೂರು ಚೌಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತೇಜಸ್ವಿ ನಾರಾಯಣಭಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9113014552.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.
ಇಂದಿನ ದಿನ ಭವಿಷ್ಯ…
ಮೇಷ ರಾಶಿ:- ವ್ಯಾಪಾರಸ್ಥರು ತಮ್ಮ ನಿರ್ಧಾರಗಳನ್ನು ಅವಸರವಾಗಿ ತೆಗೆದುಕೊಳ್ಳಬೇಡಿ ನೀವು ಯಾವುದೇ ದೊಡ್ಡ ಹೂಡಿಕೆ ಮಾಡಲು ಮುಂದಾಗಿದ್ದಾರೆ ಕೆಲವು ಅನುಭವಗಳೊಂದಿಗೆ ಸಲಹೆಯನ್ನು ಪಡೆಯಬೇಕಾಗುತ್ತದೆ ಉದ್ಯೋಗದಲ್ಲಿರುವ ಜನರು ಕಚೇರಿಯಲ್ಲಿ ತಮ್ಮ ಅಧಿಕಾರಿಯೊಂದಿಗಿನ ವರ್ತನೆಗೆ ಉತ್ತಮವಾಗಿರುತ್ತದೆ.
ವೃಷಭ ರಾಶಿ:- ನಿಮ್ಮ ಮೇಲೆ ಹೆಚ್ಚಿನ ಕೆಲಸದ ಒತ್ತಡವನ್ನು ನೀವು ಆದಷ್ಟು ತಪ್ಪಿಸಿ ಕುಟುಂಬ ಜೀವನದ ಪರಿಸ್ಥಿತಿಯು ಸಾಮಾನ್ಯವಾಗಿ ಇರುತ್ತದೆ ಮನೆಯ ಸದಸ್ಯರೊಂದಿಗೆ ಸಂಬಂಧವು ಕೂಡ ಉತ್ತಮವಾಗಿ ಇರುತ್ತದೆ ಪ್ರತಿಕೂಪ ಸಂಬಂಧಗಳಲ್ಲಿ ನಿಮ್ಮ ಪ್ರೀತಿಯನ್ನು ಪಾತ್ರರೊಂದಿಗೆ ಬೆಂಬಲ ಪಡೆಯುತ್ತಿರ.ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.
ಮಿಥುನ ರಾಶಿ:- ನೀವು ಇಂದು ಉದ್ಯೋಗಕ್ಕಾಗಿ ಯಾವುದೇ ಒಂದು ಕಂಪನಿಗೆ ಇಂಟರ್ ವ್ಯೂವ್ ಹೋಗುತ್ತ ಇದ್ದಾರೆ ಪೂರ್ಣ ಸಿದ್ಧತೆಯಿಂದ ಹೋಗಿ ಏಕೆಂದರೆ ಇಂದು ನಿಮಗೆ ಅದೃಷ್ಟ ವಾದ ದಿನವಾಗಿರುತ್ತದೆ ನೀವು ಇಂದು ಯಶಸ್ಸನ್ನು ಪಡೆಯುವ ಎಲ್ಲಾ ಸಾಧ್ಯತೆ ಇದೆ.
ಕಟಕ ರಾಶಿ:- ಇಂದು ನೀವು ವ್ಯಾಪಾರ ಕ್ಷೇತ್ರದಲ್ಲಿ ಬಂದ ಅವಕಾಶಗಳಿಂದ ಲಾಭವನ್ನು ಪಡೆಯುತ್ತಿರ ಮತ್ತು ನಿಮ್ಮ ಖಾತೆಯು ಕೂಡ ಹೆಚ್ಚಾಗುತ್ತದೆ ಇದರಿಂದ ನಿಮಗೂ ಕೂಡ ಲಾಭ ಬರುತ್ತದೆ ಮತ್ತು ನಿಮ್ಮ ಮನೆಯಲ್ಲಿ ಮಂಗಳ ಕಾರ್ಯಗಳು ಆಗುವುದರಿಂದ ಕುಟುಂಬ ಸದಸ್ಯರಲ್ಲಿ ಸಂತೋಷದ ವಾತಾವರಣ ಮೂಡಿ ಬರಲಿದೆ.ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.
ಸಿಂಹ ರಾಶಿ:- ಕಚೇರಿಯಲ್ಲಿ ನಿಮ್ಮ ಮೇಲಧಿಕಾರಿಗಳು ನೀವು ಮಾಡಿರುವಂತಹ ಕೆಲಸದಲ್ಲಿ ಒಂದಿಷ್ಟು ತಪ್ಪುಗಳನ್ನು ಹುಡುಕಿದರೆ ಆ ತಪ್ಪುಗಳನ್ನು ಒಪ್ಪಿಕೊಳ್ಳಿ ಅವರ ಜೊತೆಗೆ ನೀವು ಇಲ್ಲ ಸಲ್ಲದ ಮಾತುಗಳನ್ನು ಆಡಿ ರಪ್ಪಿಗೆ ಸಿಲುಕಬೇಡಿ.
ಕನ್ಯಾ ರಾಶಿ:- ಇಂದು ನೀವು ಬೇಡವಾದ ವಿಷಯಗಳಿಗೆ ಅನಗತ್ಯವಾಗಿ ಚಿಂತೆ ಮಾಡಿ ನಿಮ್ಮ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡಿಕೊಳ್ಳಬೇಡಿ ಬೇರೆ ಅವರಿಗೆ ಸಹಾಯ ಮಾಡಿ ಹಾಗೂ ಜೀವನದ ಕಷ್ಟಕರ ಸನ್ನಿವೇಶಗಳ ಮೂಲಕ ನೀವು ಗೆಲ್ಲಬಹುದು.ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.
ತುಲಾ ರಾಶಿ:- ಬಹಳ ರೀತಿಯ ಕಷ್ಟಗಳನ್ನು ಸಹಿಸಿಕೊಂಡು ಮುಂದೆ ಹೋಗುತ್ತೀರಾ ಕಾರ್ಯ ಸಿದ್ಧತೆಗೆ ಉತ್ತಮ ಅವಕಾಶಗಳು ಸಿಗುತ್ತದೆ ಕಠಿಣ ಕೆಲಸಗಳನ್ನು ನಿರ್ವಹಿಸುವ ಹಿರಿಯರ ಸಲಹೆಯನ್ನು ಪಡೆದುಕೊಳ್ಳಿ ಇದರಿಂದ ನಿಮಗೆ ಹೆಚ್ಚಿನ ಲಾಭವಾಗುತ್ತದೆ.
ವೃಶ್ಚಿಕ ರಾಶಿ:- ನಿಮ್ಮ ಮನೆಯ ಹಿರಿಯರು ನಿಮಗೆ ಯಾವುದೇ ಸಲಹೆಯನ್ನು ನೀಡಿದರು ಅವರ ಮಾತುಗಳನ್ನು ನೀವು ತಿರಸ್ಕರಿಸಬೇಡಿ ಏಕೆಂದರೆ ಅದು ನಿಮಗೆ ಪ್ರಯೋಜನವಾಗುತ್ತದೆ ತಂದೆಯೊಂದಿಗಿನ ಸಂಬಂಧವು ಕೂಡ ಉತ್ತಮವಾಗಿರುತ್ತದೆ.ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.
ಧನಸ್ಸು ರಾಶಿ:- ಇಂದು ನಿಮ್ಮ ವ್ಯವಹಾರ ಕ್ಷೇತ್ರದಲ್ಲಿ ಆಗಿರಬಹುದು ಅಥವಾ ಕಾರ್ಯಕ್ಷೇತ್ರದಲ್ಲಿ ಆಗಿರಬಹುದು ನೀವು ಕೆಲಸ ಮಾಡುವಂತಹ ಸ್ಥಳದಲ್ಲಿ ಯಾರನ್ನು ಕೂಡ ಬೆಂಬಲ ಮಾಡಲು ಹೋಗಬೇಡಿ ಕೆಲವೊಮ್ಮೆ ನೀವು ನಿಮ್ಮದೇ ಆದ ನಿಯಮಗಳು ಕೆಲಸವನ್ನು ಮಾಡುವ ಪ್ರಯತ್ನಿಸಿ.
ಮಕರ ರಾಶಿ:- ಕೆಲಸದ ಸ್ಥಳದಲ್ಲಿ ವಾತಾವರಣ ಸುಧಾರಿಸುತ್ತದೆ ಅಧಿಕಾರಿಗಳು ಮತ್ತು ನಿಮ್ಮ ಸಹೋದ್ಯೋಗಿಗಳಿಗೆ ನಿಮಗೆ ಸಹಕಾರವನ್ನು ನೀಡುತ್ತಾರೆ ಹೊಸ ಯೋಜನೆಗಳನ್ನು ಪಡೆಯುತ್ತಿದೆ ಅದನ್ನು ಕಾರ್ಯಗತಗೊಳಿಸಲು ಸ್ವಲ್ಪ ಸಮಯವನ್ನು ತೆಗೆದುಕೊಳ್ಳಬೇಕಾಗುತ್ತದೆ.ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.
ಕುಂಭ ರಾಶಿ:- ಕೆಲವೊಂದಿಷ್ಟು ಜನರು ಇಂದು ನಿಮ್ಮ ಕೆಲಸದ ಮೇಲೆ ಅಡ್ಡಗಾಲು ಹಾಕುತ್ತಾರೆ ಮತ್ತು ಅದೇ ರೀತಿಯಾಗಿ ನಿಮಗೆ ತೊಂದರೆಯನ್ನು ಕೊಡುತ್ತದೆ ಆದರೆ ನೀವು ನಿಮ್ಮ ಗಮನವನ್ನು ಕೆಲಸದ ಮೇಲೆ ಇಡಿ ಗುರಿಯನ್ನು ಪೂರ್ಣಗೊಳಿಸಿ.
ಮೀನಾ ರಾಶಿ:- ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುತ್ತದೆ ನಿಮ್ಮ ಪರಿಶ್ರಮದ ಹೊರತಾಗಿಯೂ ನಿಮಗೆ ಉತ್ತಮವಾದ ಫಲಿತಾಂಶಗಳು ದೊರೆಯುತ್ತದೆ ನೀವು ಮಾಡುತ್ತಿರುವಂತಹ ಕೆಲಸದಲ್ಲಿ ಅಧಿಕಾರಿಗಳು ನಿಮ್ಮ ನ್ಯೂನ್ಯತೆಯನ್ನು ಕಂಡು ಹಿಡಿಯುವ ಸಾಧ್ಯತೆ ಇದೆ.ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 911301455