Tue. Mar 19th, 2024

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋದಾಗ ಈ ತಪ್ಪುಗಳನ್ನು ಮಾಡಬಾರದು ಇಂತಹ ಕುತೂಹಲಕಾರಿ ವಿಷಯದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಕುಕ್ಕೆ ಸುಬ್ರಮಣ್ಯವೂ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದಲ್ಲಿರುವ ಹಿಂದೂ ದೇವಾಲಯವಾಗಿದೆ. ಈ ದೇವಾಲಯವು ನಾಗರ ದೋಷಕ್ಕೆ ಸಂಬಂಧಿಸಿದ ಆಚರಣೆಗೆ ಹೆಸರುವಾಸಿಯಾಗಿದೆ. ಮತ್ತು ಈ ದೇವಾಲಯಕ್ಕೆ ಸಂಬಂಧಿಸಿದ ಪುರಾಣಗಳು ತರ್ಕವನ್ನೇ ಮೀರಿಸುವಂತ ಅಂತಾಗಿದೆ. ಕುಕ್ಕೆ ಸುಬ್ರಮಣ್ಯ ಅಂತ ಅಂದರೆ ಒಂದು ರೀತಿಯ ಭಯ ಭಕ್ತಿ ಶ್ರದ್ಧೆ ಎಲ್ಲಾ ಭಾವನೆಗಳ ಸಮ್ಮಿಶ್ರಣ ವಾಗುತ್ತದೆ. ಕೇವಲ ಕರ್ನಾಟಕ ಮಾತ್ರ ಅಲ್ಲ ಬೇರೆ ಬೇರೆ ರಾಜ್ಯಗಳಿಂದ ಭಕ್ತರು ಇಲ್ಲಿ ಬಂದು ಪುನೀತರಾಗುತ್ತಾರೆ. 5,000ಕ್ಕೂ ಹೆಚ್ಚು ಇತಿಹಾಸ ಹಿನ್ನೆಲೆಯನ್ನು ಹೊಂದಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ ಈ ದೇವಾಲಯವು ಮುಜರಾಯಿ ಇಲಾಖೆಯ ಅದಿನದಲ್ಲಿದೆ. ಈ ಕೆಳಗಿನ ವಿಡಿಯೋ ನೋಡಿ.

ಸುಂದರವಾದ ಪಶ್ಚಿಮ ಘಟ್ಟಗಳ ಶ್ರೇಣಿಯಲ್ಲಿರುವ ಈ ದೇವಾಲಯ ಪ್ರಕೃತಿ ಪ್ರಿಯರಿಗಂತು ಕಣ್ಣಿಗೆ ಹಬ್ಬವಾಗುವುದರಲ್ಲಿ ಸಂದೇಹನೆ ಇಲ್ಲ ದೇವಾಲಯದ ಮೇಲೆ ಇರುವ ಕುಮಾರ ಪರ್ವತವು ಪ್ರವಾಸಿಗರ ತಾಣವಾಗಿದೆ. ಹಿಂದೆ ಸುಬ್ರಮಣ್ಯವನ್ನು ಕುಕ್ಕೆ ಪಟ್ಟಣ ಎಂದು ಕರೆಯಲಾಗುತ್ತಿತ್ತು. ಆದಿ ಗುರು ಶ್ರೀ ಶಂಕರಾಚಾರ್ಯರು ತಮ್ಮ ದಂಡಯಾತ್ರೆಯಲ್ಲಿ ಸ್ವಲ್ಪಕಾಲ ನೆಲೆಸಿದ್ದರು ಎಂದು ಹೇಳಲಾಗುತ್ತದೆ. ಕುಮಾರ ಪರ್ವತದ ಹಿನ್ನೆಲೆಯಲ್ಲಿ ದೇವಾಲಯದ ಪ್ರದೇಶವು ನಿನ್ನಷ್ಟು ಸುಂದರವಾಗಿ ಕಾಣುತ್ತದೆ ಮತ್ತು ಶ್ರೇಷ್ಠ ಪರ್ವತವೂ ಸುಬ್ರಹ್ಮಣ್ಯ ದೇವಾಲಯವನ್ನು ರಕ್ಷಿಸುವ ನಾಗರ ಹಾವಿನಂತೆ ಕಾಣುತ್ತದೆ. ಶೇಷ ಪರ್ವತ ಅಂದರೆ ಆರು ತಲೆ ಇರುವ ನಾಗರಹಾವಿನ ಪರ್ವತ ಎಂದು ಕರೆಯಲಾಗಿದೆ. ಈ ಸ್ಥಳದ ಹೆಸರಿಗೆ ಮಹಿಮೆಗೆ ತಕ್ಕಂತೆ ಪ್ರಕೃತಿಯು ಬೆಂಬಲ ನೀಡಿರುವುದು ಇನ್ನಷ್ಟು ಅಚ್ಚರಿಯ ವಿಷಯ ಈ ದೇವಾಲಯವು ಶಿವ ಪಾರ್ವತಿಯ ಪುತ್ರ ಕಾರ್ತಿಕೇಯನಿಗೆ ಸಮರ್ಪಿಥವಾಗಿದ್ದು. ಕಾರ್ತಿಕೇಯನನ್ನು ಸುಬ್ರಮಣ್ಯ ಅನ್ನುವ ಹೆಸರಿನಿಂದ ಪೂಜಿಸಲಾಗುತ್ತದೆ. ಇಲ್ಲಿ ನಡೆಯುವ ಕುತೂಹಲಕಾರಿ ವಿಷಯ ಅಂದರೆ ಇಲ್ಲಿ ಭಕ್ತರಿಗೆ ನೀಡುವ ಪ್ರಸಾದ ಹುತ್ತದ ಮಣ್ಣನ್ನು ಭಕ್ತರಿಗೆ ಪ್ರಸಾದ ರೂಪದಲ್ಲಿ ನೀಡಲಾಗುತ್ತದೆ. ದೇವಾಲಯದ ಪಕ್ಕದಲ್ಲಿ ಮಠವನ್ನು ನಿರ್ಮಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯಂ ನಾಗದೋಷಕ್ಕೆ ಸಂಬಂಧಿಸಿದ ಪೂಜೆಗೆ ಹೆಚ್ಚು ಹೆಸರುವಾಸಿಯಾಗಿದೆ. ಅವುಗಳಲ್ಲಿ ಮುಖ್ಯವಾಗಿ ಆಶ್ಲೇಷ ಬಲಿ ಪೂಜೆ ಸರ್ಪ ಸಂಸ್ಕಾರ ಈ ಎರಡು ಪೂಜೆಗಳನ್ನು ವಿಶೇಷವಾಗಿ ನಡೆಸಲಾಗುತ್ತದೆ.
ಶ್ರೀ ಕೋರಗಜ್ಜ ಜ್ಯೋತಿಷ್ಯಾಲಯ-ಪಂಡಿತ್ ಶ್ರೀ ರವೀಂದ್ರ ಭಟ್ ಆಚಾರ್ಯ.ಈವರು ತುಳುನಾಡಿನ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ಮತ್ತು ಪ್ರಧಾನ ತಾಂತ್ರಿಕರು.90089-01229

ವಂಶ ಪಾರಂಪರಿಕ ಜ್ಯೋತಿಷ್ಯರಾದ ಇವರು 32 ವರ್ಷ ಸುಧಿರ್ಘ ಅನುಭವ ಇರುವಂತಹ ತಾಂತ್ರಿಕರು.ಇವರಲ್ಲಿ ಅನೇಕ ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಂಡು ಇಂದಿಗೂ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಜನಗಳ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಅದರ ಮೂಲವನ್ನು ಹುಡುಕಿ ಕೇವಲ 2 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ಇವರಲ್ಲಿ ಯಾವುದೇ ವಿಷಯಕ್ಕೇ ಸಂಬಂಧ ಪಟ್ಟ-ಗುಪ್ತ ಸಮಸ್ಯೆಗಳು, ಸ್ತ್ರೀ-ಪುರುಷ ವಶೀಕರಣ, ಶತ್ರು ನಾಶ ಸಮಸ್ಯೆಗಳು ಗುಪ್ತವಾಗಿರುತ್ತೆದೆ ಹಾಗೆ ಪರಿಹಾರ ಶಾಶ್ವತವಾಗಿ ಮಾಡಿಕೊಡುತ್ತಾರೆ.90089-01229

ಯಾವುದೇ ಸಮಸ್ಯೆಗಳಿದ್ದರು:- ಮದುವೆ ವಿಚಾರ, ಉದ್ಯೋಗ ಸಮಸ್ಯೆ, ಗಂಡ-ಹೆಂಡತಿಯ ಸಮಸ್ಯೆ,ವಶೀಕರಣ, ಪ್ರೇಮ ವಿಚಾರ, ಬಿಸಿನೆಸ್, ಆರ್ಧಿಕ ಸಮಸ್ಯೆ, ಇನ್ನು ಯಾವುದೇ ಸಮಸ್ಯೆಗಳಿದ್ದರು ಕೇವಲ 2 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.90089-01229